ಬಾಲಕ ಪ್ರೀತಮ್ ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದರು. ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ. ಇದನ್ನು ಕಂಡ ಮಗ ಅಪಘಾತದಿಂದ ಪಾರಾಗಲು ತಂದೆಯ ಕೈ ಹಿಡಿದಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Crafted with by TemplatesYard | Distributed by Blogger
0 ಕಾಮೆಂಟ್ಗಳು